July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

ಕಲ್ಮಂಜ : ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ಎ.28 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಮಾರ್ಗದರ್ಶಕರು ಮತ್ತು ಸಮಾಜ ಸೇವಕರಾದ ಕಲ್ಮಂಜ ಗ್ರಾಮದ ಮೋಹನ್ ರಾವ್ ಕಲ್ಮಂಜ ಮತ್ತು ಅವರ ಧರ್ಮಪತ್ನಿರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಉಭಯ ಕುಶಲೋಪರಿ ವಿಚಾರಿಸಿದರು.

ಈ ವೇಳೆ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಶಿಧರ್ ಕಲ್ಮಂಜ , ಪ್ರವೀಣ್, ಶಾಂತಪ್ಪ, ಜಯಂತ್ ರಾವ್, ಖ್ಯಾತ ಹಾಸ್ಯ ಕಲಾವಿದರಾದ ಹಿತೇಶ್ ಪೂಜಾರಿ ಕಾಪಿನಡ್ಕ, ಅನೀಶ್ ಪೂಜಾರಿ ಮತ್ತು ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಭಾರೀ ಮಳೆ: ನಾಳೆ(ಜು.2) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya
error: Content is protected !!