ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

ಕಲ್ಮಂಜ : ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ಎ.28 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಮಾರ್ಗದರ್ಶಕರು ಮತ್ತು ಸಮಾಜ ಸೇವಕರಾದ ಕಲ್ಮಂಜ ಗ್ರಾಮದ ಮೋಹನ್ ರಾವ್ ಕಲ್ಮಂಜ ಮತ್ತು ಅವರ ಧರ್ಮಪತ್ನಿರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಉಭಯ ಕುಶಲೋಪರಿ ವಿಚಾರಿಸಿದರು.

ಈ ವೇಳೆ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಶಿಧರ್ ಕಲ್ಮಂಜ , ಪ್ರವೀಣ್, ಶಾಂತಪ್ಪ, ಜಯಂತ್ ರಾವ್, ಖ್ಯಾತ ಹಾಸ್ಯ ಕಲಾವಿದರಾದ ಹಿತೇಶ್ ಪೂಜಾರಿ ಕಾಪಿನಡ್ಕ, ಅನೀಶ್ ಪೂಜಾರಿ ಮತ್ತು ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya
error: Content is protected !!