23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

ಕೊಕ್ಕಡ: ಮರ ಕಡಿಯುತ್ತಿದ್ದ ವೇಳೆ ಮಹಿಳೆಯೊರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಸಾವಿಗೀಡಾದ ಧಾರುಣ ಘಟನೆ ಕೊಕ್ಕಡದಲ್ಲಿ ಇಂದು ಎ. 28 ರಂದು ನಡೆದಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ಗಾಯತ್ರಿ (55 ವ) ಎಂದು ಗುರುತಿಸಲಾಗಿದೆ.

ಹಳ್ಳಿಂಗೇರಿ ಕ್ವಾರ್ಟಸ್ ಬಳಿ ಮರವೊಂದರ ಗೆಲ್ಲುಗಳನ್ನು ತೆಗೆಯುವ ವೇಳೆ ಈ ದುರಂತ ನಡೆದಿದೆ.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Related posts

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya
error: Content is protected !!