38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆಯನ್ನು ಎ.28 ರಮದು ಮಡಂತ್ಯಾರು ಗಣಪತಿ ಮಂಟಪ ಆವರಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಲಯದ ನೂತನ ಅಧ್ಯಕ್ಷರಾಗಿ ಪದ್ಮನಾಭ ಸಾಲ್ಯಾನ್ ಮತ್ತು ತಾಲೂಕು ವೇದಿಕೆ ಜನಜಾಗೃತಿ ಸಮಿತಿ ಸದಸ್ಯರಾಗಿ ಕೃಷ್ಣಪ್ಪ ಮತ್ತು ಪ್ರವೀಣ್ ಶೆಟ್ಟಿ ಆಯ್ಕೆಯಾದರು. ನಂತರ ಜನಜಾಗೃತಿ ಮೂಲಕ ಆಯೋಜನೆಯಾಗುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಯೋಜನಾಧಿಕಾರಿಯಾದ ಯಶವಂತ ಎಸ್ ರು ಜನಜಾಗೃತಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ವಲಯದ ಜನಜಾಗೃತಿ ಅಧ್ಯಕ್ಷ ಅಬ್ದುಲ್ ರಹಿಮನ್ ಪಡ್ಪು , ಮತ್ತು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಪುಷ್ಪರಾಜು ಜೈನ್, ಪದ್ಮನಾಭ ಸಾಲ್ಯಾನ್, ಪದ್ಮನಾಭ ಅಟಾಲ, ಶಿಬಿರಾಧಿಕಾರಿ ದಿನೇಶ್, , ಮತ್ತು ಗ್ರಾಮ ಸಮಿತಿ ಅಧ್ಯಕ್ಷರುಗಳು, ಒಕ್ಕೂಟದ ಅಧ್ಯಕ್ಷರು, ನವಜೀವನ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರು ವಸಂತಕುಮಾರ್ ನಿರೂಪಿಸಿ, ಪಾರೆಂಕಿ ಗ್ರಾಮದ ಸೇವಾ ಪ್ರತಿನಿಧಿ ಶ್ರೀಮತಿ ಶೋಭಾ ರವರು ಸ್ವಾಗತಿಸಿದ್ದರು. ಕುಕ್ಕಳ ಸೇವಾ ಪ್ರತಿನಿಧಿ ಸತೀಶ್ ಧನ್ಯವಾದವಿತ್ತರು.

Related posts

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya
error: Content is protected !!