April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆಯನ್ನು ಎ.28 ರಮದು ಮಡಂತ್ಯಾರು ಗಣಪತಿ ಮಂಟಪ ಆವರಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಲಯದ ನೂತನ ಅಧ್ಯಕ್ಷರಾಗಿ ಪದ್ಮನಾಭ ಸಾಲ್ಯಾನ್ ಮತ್ತು ತಾಲೂಕು ವೇದಿಕೆ ಜನಜಾಗೃತಿ ಸಮಿತಿ ಸದಸ್ಯರಾಗಿ ಕೃಷ್ಣಪ್ಪ ಮತ್ತು ಪ್ರವೀಣ್ ಶೆಟ್ಟಿ ಆಯ್ಕೆಯಾದರು. ನಂತರ ಜನಜಾಗೃತಿ ಮೂಲಕ ಆಯೋಜನೆಯಾಗುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಯೋಜನಾಧಿಕಾರಿಯಾದ ಯಶವಂತ ಎಸ್ ರು ಜನಜಾಗೃತಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ವಲಯದ ಜನಜಾಗೃತಿ ಅಧ್ಯಕ್ಷ ಅಬ್ದುಲ್ ರಹಿಮನ್ ಪಡ್ಪು , ಮತ್ತು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಪುಷ್ಪರಾಜು ಜೈನ್, ಪದ್ಮನಾಭ ಸಾಲ್ಯಾನ್, ಪದ್ಮನಾಭ ಅಟಾಲ, ಶಿಬಿರಾಧಿಕಾರಿ ದಿನೇಶ್, , ಮತ್ತು ಗ್ರಾಮ ಸಮಿತಿ ಅಧ್ಯಕ್ಷರುಗಳು, ಒಕ್ಕೂಟದ ಅಧ್ಯಕ್ಷರು, ನವಜೀವನ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರು ವಸಂತಕುಮಾರ್ ನಿರೂಪಿಸಿ, ಪಾರೆಂಕಿ ಗ್ರಾಮದ ಸೇವಾ ಪ್ರತಿನಿಧಿ ಶ್ರೀಮತಿ ಶೋಭಾ ರವರು ಸ್ವಾಗತಿಸಿದ್ದರು. ಕುಕ್ಕಳ ಸೇವಾ ಪ್ರತಿನಿಧಿ ಸತೀಶ್ ಧನ್ಯವಾದವಿತ್ತರು.

Related posts

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya
error: Content is protected !!