26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆಯನ್ನು ಎ.28 ರಮದು ಮಡಂತ್ಯಾರು ಗಣಪತಿ ಮಂಟಪ ಆವರಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಲಯದ ನೂತನ ಅಧ್ಯಕ್ಷರಾಗಿ ಪದ್ಮನಾಭ ಸಾಲ್ಯಾನ್ ಮತ್ತು ತಾಲೂಕು ವೇದಿಕೆ ಜನಜಾಗೃತಿ ಸಮಿತಿ ಸದಸ್ಯರಾಗಿ ಕೃಷ್ಣಪ್ಪ ಮತ್ತು ಪ್ರವೀಣ್ ಶೆಟ್ಟಿ ಆಯ್ಕೆಯಾದರು. ನಂತರ ಜನಜಾಗೃತಿ ಮೂಲಕ ಆಯೋಜನೆಯಾಗುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಯೋಜನಾಧಿಕಾರಿಯಾದ ಯಶವಂತ ಎಸ್ ರು ಜನಜಾಗೃತಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ವಲಯದ ಜನಜಾಗೃತಿ ಅಧ್ಯಕ್ಷ ಅಬ್ದುಲ್ ರಹಿಮನ್ ಪಡ್ಪು , ಮತ್ತು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಪುಷ್ಪರಾಜು ಜೈನ್, ಪದ್ಮನಾಭ ಸಾಲ್ಯಾನ್, ಪದ್ಮನಾಭ ಅಟಾಲ, ಶಿಬಿರಾಧಿಕಾರಿ ದಿನೇಶ್, , ಮತ್ತು ಗ್ರಾಮ ಸಮಿತಿ ಅಧ್ಯಕ್ಷರುಗಳು, ಒಕ್ಕೂಟದ ಅಧ್ಯಕ್ಷರು, ನವಜೀವನ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರು ವಸಂತಕುಮಾರ್ ನಿರೂಪಿಸಿ, ಪಾರೆಂಕಿ ಗ್ರಾಮದ ಸೇವಾ ಪ್ರತಿನಿಧಿ ಶ್ರೀಮತಿ ಶೋಭಾ ರವರು ಸ್ವಾಗತಿಸಿದ್ದರು. ಕುಕ್ಕಳ ಸೇವಾ ಪ್ರತಿನಿಧಿ ಸತೀಶ್ ಧನ್ಯವಾದವಿತ್ತರು.

Related posts

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya
error: Content is protected !!