22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆಯನ್ನು ಎ.28 ರಮದು ಮಡಂತ್ಯಾರು ಗಣಪತಿ ಮಂಟಪ ಆವರಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಲಯದ ನೂತನ ಅಧ್ಯಕ್ಷರಾಗಿ ಪದ್ಮನಾಭ ಸಾಲ್ಯಾನ್ ಮತ್ತು ತಾಲೂಕು ವೇದಿಕೆ ಜನಜಾಗೃತಿ ಸಮಿತಿ ಸದಸ್ಯರಾಗಿ ಕೃಷ್ಣಪ್ಪ ಮತ್ತು ಪ್ರವೀಣ್ ಶೆಟ್ಟಿ ಆಯ್ಕೆಯಾದರು. ನಂತರ ಜನಜಾಗೃತಿ ಮೂಲಕ ಆಯೋಜನೆಯಾಗುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಯೋಜನಾಧಿಕಾರಿಯಾದ ಯಶವಂತ ಎಸ್ ರು ಜನಜಾಗೃತಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ವಲಯದ ಜನಜಾಗೃತಿ ಅಧ್ಯಕ್ಷ ಅಬ್ದುಲ್ ರಹಿಮನ್ ಪಡ್ಪು , ಮತ್ತು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಪುಷ್ಪರಾಜು ಜೈನ್, ಪದ್ಮನಾಭ ಸಾಲ್ಯಾನ್, ಪದ್ಮನಾಭ ಅಟಾಲ, ಶಿಬಿರಾಧಿಕಾರಿ ದಿನೇಶ್, , ಮತ್ತು ಗ್ರಾಮ ಸಮಿತಿ ಅಧ್ಯಕ್ಷರುಗಳು, ಒಕ್ಕೂಟದ ಅಧ್ಯಕ್ಷರು, ನವಜೀವನ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರು ವಸಂತಕುಮಾರ್ ನಿರೂಪಿಸಿ, ಪಾರೆಂಕಿ ಗ್ರಾಮದ ಸೇವಾ ಪ್ರತಿನಿಧಿ ಶ್ರೀಮತಿ ಶೋಭಾ ರವರು ಸ್ವಾಗತಿಸಿದ್ದರು. ಕುಕ್ಕಳ ಸೇವಾ ಪ್ರತಿನಿಧಿ ಸತೀಶ್ ಧನ್ಯವಾದವಿತ್ತರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya
error: Content is protected !!