38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

ಪಡಂಗಡಿ: ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕವನ್ನು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನಝೀರ್ ಅಭಿವೃದ್ಧಿ ಪರವಾದ ರಾಜಕಾರಣವನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಸಂತೋಷ ಕುಮಾರ್ ಜೈನ್ ,ವಿತೇಶ್ ಕುಮಾರ್, ಅಶೋಕ್ ಗೋವಿಯಸ್, ಮೀನಾಕ್ಷಿ, ಉಮೇಶ್ ಪೂಜಾರಿ,ಹಾಮ್ ಬಾವ, ಸತೀಶ್ ಕುಡ್ದ, ಮುಕೇಶ್ ಶೆಟ್ಟಿ, ಸುರೇಶ್ ಪೂಜಾರಿ, ರಾಮ, ಗೋಪಿ, ಸೀನ, ಸುಂದರ
ಲಲಿತ, ರಿಚರ್ಡ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಜೊತೆಗಿದ್ದರು.

Related posts

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಪಡಂಗಡಿ: ಸಂಪರ್ಕ ಕಡಿತಗೊಂಡ ಕುದ್ರೆಂಜ ರಸ್ತೆಗೆ ಗ್ರಾ.ಪಂ.ನಿಂದ ತಾತ್ಕಲಿಕ ಸೇತುವೆ ನಿರ್ಮಾಣ

Suddi Udaya
error: Content is protected !!