ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಪಡಂಗಡಿ: ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕವನ್ನು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನಝೀರ್ ಅಭಿವೃದ್ಧಿ ಪರವಾದ ರಾಜಕಾರಣವನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಸಂತೋಷ ಕುಮಾರ್ ಜೈನ್ ,ವಿತೇಶ್ ಕುಮಾರ್, ಅಶೋಕ್ ಗೋವಿಯಸ್, ಮೀನಾಕ್ಷಿ, ಉಮೇಶ್ ಪೂಜಾರಿ,ಹಾಮ್ ಬಾವ, ಸತೀಶ್ ಕುಡ್ದ, ಮುಕೇಶ್ ಶೆಟ್ಟಿ, ಸುರೇಶ್ ಪೂಜಾರಿ, ರಾಮ, ಗೋಪಿ, ಸೀನ, ಸುಂದರ
ಲಲಿತ, ರಿಚರ್ಡ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಜೊತೆಗಿದ್ದರು.

Leave a Comment

error: Content is protected !!