September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

ಪಡಂಗಡಿ: ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕವನ್ನು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನಝೀರ್ ಅಭಿವೃದ್ಧಿ ಪರವಾದ ರಾಜಕಾರಣವನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಸಂತೋಷ ಕುಮಾರ್ ಜೈನ್ ,ವಿತೇಶ್ ಕುಮಾರ್, ಅಶೋಕ್ ಗೋವಿಯಸ್, ಮೀನಾಕ್ಷಿ, ಉಮೇಶ್ ಪೂಜಾರಿ,ಹಾಮ್ ಬಾವ, ಸತೀಶ್ ಕುಡ್ದ, ಮುಕೇಶ್ ಶೆಟ್ಟಿ, ಸುರೇಶ್ ಪೂಜಾರಿ, ರಾಮ, ಗೋಪಿ, ಸೀನ, ಸುಂದರ
ಲಲಿತ, ರಿಚರ್ಡ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಜೊತೆಗಿದ್ದರು.

Related posts

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya
error: Content is protected !!