July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

ಪಡಂಗಡಿ: ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕವನ್ನು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನಝೀರ್ ಅಭಿವೃದ್ಧಿ ಪರವಾದ ರಾಜಕಾರಣವನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಸಂತೋಷ ಕುಮಾರ್ ಜೈನ್ ,ವಿತೇಶ್ ಕುಮಾರ್, ಅಶೋಕ್ ಗೋವಿಯಸ್, ಮೀನಾಕ್ಷಿ, ಉಮೇಶ್ ಪೂಜಾರಿ,ಹಾಮ್ ಬಾವ, ಸತೀಶ್ ಕುಡ್ದ, ಮುಕೇಶ್ ಶೆಟ್ಟಿ, ಸುರೇಶ್ ಪೂಜಾರಿ, ರಾಮ, ಗೋಪಿ, ಸೀನ, ಸುಂದರ
ಲಲಿತ, ರಿಚರ್ಡ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಜೊತೆಗಿದ್ದರು.

Related posts

ಗುರುವಾಯನಕೆರೆಯಲ್ಲಿ ವಾಹದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ :ಜನರಲ್ಲಿ ಆತಂಕ ಸೃಷ್ಟಿ.

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya
error: Content is protected !!