April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

ತೆಂಕಕಾರಂದೂರು: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಸಂತ ದ್ವಾದಶಿ ಪ್ರಯುಕ್ತ ಶ್ರೀ ವಿಷ್ಣು ದೇವರಿಗೆ ಸೀಯಾಳ ಅಭಿಷೇಕ, ತುಳಸಿ ಅರ್ಚನೆ, ಪ್ರಸನ್ನ ಪೂಜೆ, ಹಾಗೂ ಸಂಜೆ 7 ಗಂಟೆಗೆ ವಸಂತ ಪೂಜೆ ಮೇ. 2 ರಂದು ನಡೆಯಲಿದೆ.

ಮೇ.3 ರಂದು ವೈಶಾಖ ಶುದ್ಧ ತ್ರಯೋದಶಿಯಿಂದ ಮೇ. 9 ವೈಶಾಖ ಶುದ್ಧ ಚತುರ್ಥಿ ವರೆಗೆ ಭಾಗವತ ಸಪ್ತಾಹವು ಪ್ರವಚನಕಾರರಾಗಿ ವೇದಮೂರ್ತಿ ಶ್ರೀ ಶಶಾಂಕ ಭಟ್ ಬಳೆಂಜ ರವರಿಂದ ನಡೆಯಲಿದೆ ಎಂದು ಅರ್ಚಕ ರಾಮಚಂದ್ರ ಉಪಾಧ್ಯಾಯರು ತಿಳಿಸಿದ್ದಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya
error: Content is protected !!