September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

ತೆಂಕಕಾರಂದೂರು: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಸಂತ ದ್ವಾದಶಿ ಪ್ರಯುಕ್ತ ಶ್ರೀ ವಿಷ್ಣು ದೇವರಿಗೆ ಸೀಯಾಳ ಅಭಿಷೇಕ, ತುಳಸಿ ಅರ್ಚನೆ, ಪ್ರಸನ್ನ ಪೂಜೆ, ಹಾಗೂ ಸಂಜೆ 7 ಗಂಟೆಗೆ ವಸಂತ ಪೂಜೆ ಮೇ. 2 ರಂದು ನಡೆಯಲಿದೆ.

ಮೇ.3 ರಂದು ವೈಶಾಖ ಶುದ್ಧ ತ್ರಯೋದಶಿಯಿಂದ ಮೇ. 9 ವೈಶಾಖ ಶುದ್ಧ ಚತುರ್ಥಿ ವರೆಗೆ ಭಾಗವತ ಸಪ್ತಾಹವು ಪ್ರವಚನಕಾರರಾಗಿ ವೇದಮೂರ್ತಿ ಶ್ರೀ ಶಶಾಂಕ ಭಟ್ ಬಳೆಂಜ ರವರಿಂದ ನಡೆಯಲಿದೆ ಎಂದು ಅರ್ಚಕ ರಾಮಚಂದ್ರ ಉಪಾಧ್ಯಾಯರು ತಿಳಿಸಿದ್ದಾರೆ.

Related posts

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ “ಯಕ್ಷಗಾನದಲ್ಲಿ ಮಹಿಳೆಯರ ಸಮಾನತೆ” ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಗಣೇಶ್ ಹೆಲ್ಮೆಟ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!