22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

ತೆಂಕಕಾರಂದೂರು: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಸಂತ ದ್ವಾದಶಿ ಪ್ರಯುಕ್ತ ಶ್ರೀ ವಿಷ್ಣು ದೇವರಿಗೆ ಸೀಯಾಳ ಅಭಿಷೇಕ, ತುಳಸಿ ಅರ್ಚನೆ, ಪ್ರಸನ್ನ ಪೂಜೆ, ಹಾಗೂ ಸಂಜೆ 7 ಗಂಟೆಗೆ ವಸಂತ ಪೂಜೆ ಮೇ. 2 ರಂದು ನಡೆಯಲಿದೆ.

ಮೇ.3 ರಂದು ವೈಶಾಖ ಶುದ್ಧ ತ್ರಯೋದಶಿಯಿಂದ ಮೇ. 9 ವೈಶಾಖ ಶುದ್ಧ ಚತುರ್ಥಿ ವರೆಗೆ ಭಾಗವತ ಸಪ್ತಾಹವು ಪ್ರವಚನಕಾರರಾಗಿ ವೇದಮೂರ್ತಿ ಶ್ರೀ ಶಶಾಂಕ ಭಟ್ ಬಳೆಂಜ ರವರಿಂದ ನಡೆಯಲಿದೆ ಎಂದು ಅರ್ಚಕ ರಾಮಚಂದ್ರ ಉಪಾಧ್ಯಾಯರು ತಿಳಿಸಿದ್ದಾರೆ.

Related posts

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

Suddi Udaya
error: Content is protected !!