23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರಕ್ಷಿತ್ ಶಿವರಾಂ ಪರ ಗ್ರಾಮೀಣ ಭಾಗದಲ್ಲಿ ಮತದಾರರು ಭಾರಿ ಸ್ಪಂದನೆ ನೀಡುತ್ತಿದ್ದು, ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮನೆ ಮನ ಗೆಲ್ಲಲು ಶ್ರಮಿಸುತ್ತಿದ್ದಾರೆ.

ಕ್ಷೇತ್ರದ ತೆಕ್ಕಾರು , ಬಾರ್ಯ , ಇಳಂತಿಲ , ಕರಾಯ , ತಣ್ಣಿರುಪಂಥ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪ್ರಚಾರ ನಡೆಸಿದ್ರು. ಸ್ಥಳೀಯ ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಾಥ್ ನೀಡಿದ್ದಾರೆ.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya
error: Content is protected !!