September 6, 2026
ಚಿತ್ರ ವರದಿಚುನಾವಣೆರಾಜಕೀಯವರದಿ

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಬೆಳ್ತಂಗಡಿ ತಾಲೂಕಿನ ಲಾಯಿಲ, ಗುರುವಾಯನಕೆರೆ, ಪಡಂಗಡಿ, ಕಲ್ಲೇರಿ, ಕುಪ್ಪೆಟ್ಟಿ, ಸುನ್ನತ್ ಕೆರೆ, ಚಾರ್ಮಾಡಿ, ಕಕ್ಕಿಂಜೆ ಪ್ರದೇಶಗಳಲ್ಲಿ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಂಬಲಿತ ಪಂಚಾಯತ್ ಸದಸ್ಯರು, ಗ್ರಾಮ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಮತಯಾಚನೆಯಲ್ಲಿ ಭಾಗವಹಿಸಿದ್ದರು.

Related posts

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

Suddi Udaya

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya
error: Content is protected !!