July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಲಾಯಿಲ ಗ್ರಾಮದ ಎಸ್ ಸಿ ಕಾಲೋನಿ ಬೆರ್ಕೆಯಲ್ಲಿ ಶಾಸಕರ ಕಳೆದ ನಾಲ್ಕುವರೆ ವರ್ಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಶಿವಪ್ಪ ಬೆರ್ಕೆ ಎಂಬವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ಅರವಿಂದ್, ಗಿರೀಶ್ ಡೋಂಗ್ರೆ, ಗಣೇಶ್ ಕನ್ನಾಜೆ, ಸುಧಾಕರ್, ಆಶಾ ಸಲ್ದಾನ, ಅನಿಲ್, ರಜನಿ, ಈಶ್ವರ್ ಬೈರ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya
error: Content is protected !!