23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರಕ್ಷಿತ್ ಶಿವರಾಂ ಪರ ಗ್ರಾಮೀಣ ಭಾಗದಲ್ಲಿ ಮತದಾರರು ಭಾರಿ ಸ್ಪಂದನೆ ನೀಡುತ್ತಿದ್ದು, ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮನೆ ಮನ ಗೆಲ್ಲಲು ಶ್ರಮಿಸುತ್ತಿದ್ದಾರೆ.

ಕ್ಷೇತ್ರದ ತೆಕ್ಕಾರು , ಬಾರ್ಯ , ಇಳಂತಿಲ , ಕರಾಯ , ತಣ್ಣಿರುಪಂಥ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪ್ರಚಾರ ನಡೆಸಿದ್ರು. ಸ್ಥಳೀಯ ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಾಥ್ ನೀಡಿದ್ದಾರೆ.

Related posts

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

Suddi Udaya

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya
error: Content is protected !!