24 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ: ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟವಾಗಿದ್ದು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತ ಪೂರ್ವ ಸಾಧನೆ ಮಾಡಿದ್ದಾರೆ.

ಪವನ್ ಶೆಣೈ 99.4805112, ಶ್ರೀಹರಿ ಬಿ ಪಿ 98.9380176, ಪ್ರಣವ ಕುಮಾರ್ 98.7864561 , ಆದಿತ್ ಜೈನ್ 98.7561504, ಸುಶಾಂತ್ ಎನ್. ಟಿ 97.3256811, ನವತೇಜ್ 97.0110453, ಧನುಷ್ ಕೆ 97.2781844, ಅಪರಾಜಿತಾ ಚಂದನ್ 96.2763236, ಕೀರ್ತನಾ ಜಿ ಎನ್ 95.8450361, ಸಂಜನಾ ಆರ್ 95.6366162, ಸಂಜನಾ ಐ 93.0447058, ಧಿಯ ಜಾನ್ಕಿ 94.8095525, ಸುಶಾಂತ್ ಎಸ್ 91.9458839, ತನ್ಮಯ ದೇವ 91.7455499, ಚೇತನಾ ಎಂ 90.7708456 ಪರ್ಸಂಟೇಲ್ ಪಡೆದು ಕೊಂಡಿದ್ದಾರೆ.

ದೇಶಾದ್ಯಂತ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳ ನಡುವೆ ಅತ್ಯುತ್ತಮ ಸಾಧನೆ ಮಾಡಿದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

Suddi Udaya

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya

ಕಲ್ಲಿನ ಕೋರೆಗೂ ನನಗೂ ಸಂಬಂಧವಿಲ್ಲ ಬೆಳ್ತಂಗಡಿ ಮಾರಿ ಗುಡಿಯಲ್ಲಿ ಶಶಿರಾಜ್ ಶೆಟ್ಟಿ ಪ್ರಮಾಣ

Suddi Udaya
error: Content is protected !!