25.8 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿಚುನಾವಣೆರಾಜಕೀಯವರದಿ

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಬೆಳ್ತಂಗಡಿ ತಾಲೂಕಿನ ಲಾಯಿಲ, ಗುರುವಾಯನಕೆರೆ, ಪಡಂಗಡಿ, ಕಲ್ಲೇರಿ, ಕುಪ್ಪೆಟ್ಟಿ, ಸುನ್ನತ್ ಕೆರೆ, ಚಾರ್ಮಾಡಿ, ಕಕ್ಕಿಂಜೆ ಪ್ರದೇಶಗಳಲ್ಲಿ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಂಬಲಿತ ಪಂಚಾಯತ್ ಸದಸ್ಯರು, ಗ್ರಾಮ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಮತಯಾಚನೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!