September 6, 2026
ಚಿತ್ರ ವರದಿಚುನಾವಣೆರಾಜಕೀಯವರದಿ

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಬೆಳ್ತಂಗಡಿ ತಾಲೂಕಿನ ಲಾಯಿಲ, ಗುರುವಾಯನಕೆರೆ, ಪಡಂಗಡಿ, ಕಲ್ಲೇರಿ, ಕುಪ್ಪೆಟ್ಟಿ, ಸುನ್ನತ್ ಕೆರೆ, ಚಾರ್ಮಾಡಿ, ಕಕ್ಕಿಂಜೆ ಪ್ರದೇಶಗಳಲ್ಲಿ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಂಬಲಿತ ಪಂಚಾಯತ್ ಸದಸ್ಯರು, ಗ್ರಾಮ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಮತಯಾಚನೆಯಲ್ಲಿ ಭಾಗವಹಿಸಿದ್ದರು.

Related posts

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!