29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

ಬೆಳ್ತಂಗಡಿ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ,ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಗಳಿಸಿದ 12 ವಿದ್ಯಾರ್ಥಿಗಳನ್ನು ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು

.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ಹೆಚ್ ಪದ್ಮಗೌಡ ವಹಿಸಿದ್ದರು, ಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷರಾದ ಸೋಮೇ ಗೌಡ,ಕಾರ್ಯದರ್ಶಿ ಮೋಹನ್ ಗೌಡ, ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಕಾರ್ಯದರ್ಶಿ ಗಣೇಶ್ ಗೌಡ, ನಿರ್ದೇಶಕರಾದ ಗೋಪಾಲಕೃಷ್ಣ ಗುಲ್ಲೋಡಿ ಮತ್ತು ಶ್ರೀಮತಿ ಭವಾನಿ, ವಾಣಿ ಸೌಹರ್ದ ಬ್ಯಾಂಕ್ ನ ನಿರ್ದೇಶಕರಾದ ಗೋಪಾಲಕೃಷ್ಣ ಉಜಿರೆ, ಮಾಧವ ಗೌಡ,ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಯದುಪತಿ ಗೌಡ, ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ