July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

ಬೆಳ್ತಂಗಡಿ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ,ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಗಳಿಸಿದ 12 ವಿದ್ಯಾರ್ಥಿಗಳನ್ನು ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು

.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ಹೆಚ್ ಪದ್ಮಗೌಡ ವಹಿಸಿದ್ದರು, ಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷರಾದ ಸೋಮೇ ಗೌಡ,ಕಾರ್ಯದರ್ಶಿ ಮೋಹನ್ ಗೌಡ, ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಕಾರ್ಯದರ್ಶಿ ಗಣೇಶ್ ಗೌಡ, ನಿರ್ದೇಶಕರಾದ ಗೋಪಾಲಕೃಷ್ಣ ಗುಲ್ಲೋಡಿ ಮತ್ತು ಶ್ರೀಮತಿ ಭವಾನಿ, ವಾಣಿ ಸೌಹರ್ದ ಬ್ಯಾಂಕ್ ನ ನಿರ್ದೇಶಕರಾದ ಗೋಪಾಲಕೃಷ್ಣ ಉಜಿರೆ, ಮಾಧವ ಗೌಡ,ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಯದುಪತಿ ಗೌಡ, ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.

Related posts

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಹಿತಿ ಮತ್ತು ಸಂವಹನ ಕಾರ್ಯಾಗಾರ

Suddi Udaya
error: Content is protected !!