24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ಇತಿಹಾಸ ಪ್ರಸಿದ್ಧ ಹೊಯ್ಸಳ ರಾಜರುಗಳಿಂದ ನಿರ್ಮಾಣಗೊಂಡು ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ, ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೇ 17 ರಿಂದ 22 ರವರಗೆ ನಿಲೇಶ್ವರ ಆಲಂಬಾಡಿ ಬ್ರಹ್ಮಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಎ 28 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು,

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ಅಶೋಕ್ ಕುಮಾರ್ ಜೈನ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಈಶ್ವರ ಗೌಡ ಪಿ ಎಚ್, ಆರ್ಥಿಕ ಸಮಿತಿಯ ಸಂಚಾಲಕ ದಿನೇಶ್ ಗೌಡ ದೆವಸ್ಯ, ಜೀರ್ಣೊದ್ದಾರ ಸಮಿತಿಯ ಅಧ್ಯಕ್ಷ ನಾರಾಯಣ ಗೌಡ ಬರೆಮೇಲು, ಕಾರ್ಯದರ್ಶಿ ಲೋಕೆಶ್ ಶೆಟ್ಟಿ ಮೂರ್ಜೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮೋಹನ್ ಗೌಡ ಬಾರೆ, ಸೀತಾರಾಮ ಸಾಲ್ಯಾನ್ ಕಜೆ, ಮುದರ ಕುಲಾಲ್ ದೊರ್ತಡಿ, ಶ್ರೀಮತಿ ಮೋಹಿನಿ ಓಬಯ್ಯ ಗೌಡ ಬೆಂದ್ರಾಳ ಹಾಗೂ ಬ್ರಹ್ಮಕಲಶೋತ್ಸವ ವಿವಿಧ ಸಮಿತಿಗಳ ಸಂಚಾಲಕರುಗಳಾದ ಕೀರ್ತನ್ ಶೆಟ್ಟಿ ಮೂರ್ಜೆ, ಶ್ರೀನಿವಾಸ ಗೌಡ ಮಡಿಯೂರು, ರಾಜೇಶ್ ಮೂರ್ಜೆ, ಶಾಜಿಮೋಹನ್ ಮೂರ್ಜೆ, ಅಕ್ಷಯ್ ಮೂರ್ಜೆ,ರಕ್ಷೀತ್ ಮೂರ್ಜೆ,ಶ್ರೀಮತಿ ನಳಿನಾಕ್ಷೀ ವಸಂತ್ ಕಜೆ, ಶ್ರೀಮತಿ ಉಷಾ ಡಿ ಮಜಲು, ಗ್ರಾ ಪಂ ಸದಸ್ಯರಾದ ಶ್ರೀಮತಿ ಸವಿತಾ, ಬೈಲಂಗಡಿ ಬಸದಿಯ ಅರ್ಚಕ ಮಿತ್ರಸೇನ ಇಂದ್ರ ಮೊದಲಾದವರಿದ್ದರು.

Related posts

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya
error: Content is protected !!