September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಜೋರಾಗಿದ್ದು, ಲಾಯಿಲ ಗ್ರಾಮ ಪಂಚಾಯತಿ ಬಿಜೆಪಿ ಮಾಜಿ ಸದಸ್ಯೆ ಶ್ರೀಮತಿ ಬೇಬಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ, ಮಹಿಳೆಯರಿಗೆ ಪಕ್ಷ ಹಲವು ಗ್ಯಾರೆಂಟಿಗಳನ್ನು ನೀಡಿರುವ ಕಾರಣ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರೇವತಿ, ಪಕ್ಷದ ಲಾಯಿಲ ಗ್ರಾಮ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಪೂಜಾರಿ , ಪಕ್ಷದ ಮುಖಂಡರಾದ ಬಿ.ಕೆ ವಸಂತ್ , ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಕೆ.ಎಚ್ ಖಾಲಿದ್ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ನಮ ಮಾತೆರ್ಲ ಒಂಜೇ ಅರುವ ಕಲಾತಂಡದಿಂದ ಹಿತೇಶ್ ಬೇಕಲ್ ರಿಗೆ ಆರ್ಥಿಕ ನೆರವು

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ “ಹೊಸ ಬ್ಯಾಚ್ ಆರಂಭೋತ್ಸವ”

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya
error: Content is protected !!