38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

ಬೆಳ್ತಂಗಡಿ: ಚುನಾವಣೆ ಹಿನ್ನೆಲೆಯಲ್ಲಿ ಮುಂಡಾಜೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಎ.29ರಂದು ವಾಹನಗಳ ವಿಶೇಷ ತಪಾಸಣೆ ನಡೆಸಲಾಯಿತು.
ಮುಂಡಾಜೆಯ ಭಿಡೆ ಕ್ರಾಸ್ ಬಳಿ ‘ಸರ್ಪ್ರೈಸ್ ಚೆಕ್ಕಿಂಗ್’ ಎಂಬ ಹೆಸರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಲ್ಲಿ ಸಂಚರಿಸುವವರ ಮಾಹಿತಿ ವಿವರ ಸಂಗ್ರಹಿಸುವುದರ ಜತೆ ಪ್ರಯಾಣಿಕರ ಸೊತ್ತುಗಳನ್ನು ತಪಾಸಣೆಯನ್ನು ಅರೆಸೇನಾ ಪಡೆಯ ಸಹಕಾರದಲ್ಲಿ ನಡೆಸಿದರು.


ತಾಲೂಕಿನ ಚಾರ್ಮಾಡಿ, ಕೊಕ್ಕಡ, ಪುಂಜಾಲಕಟ್ಟೆ,ನಾರಾವಿ ಮೊದಲಾದ ಕಡೆಗಳಲ್ಲಿ ಚುನಾವಣಾ ಹಿನ್ನೆಲೆಯಲ್ಲಿ ಈಗಾಗಲೇ ಚೆಕ್ ಪೋಸ್ಟ್ ಗಳು ಕಾರ್ಯನಿರ್ವಹಿಸುತ್ತಿದ್ದು, ವಾರಾಂತ್ಯ ಚುನಾವಣೆ ದಿನಾಂಕ ಸಮೀಪಿಸುತ್ತಿರುವ ಕಾರಣದಿಂದ ಈ ಬಿಗು ಕಾರ್ಯಾಚರಣೆ ನಡೆದಿದೆ. ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಪರೀತ ವಾಹನ ದಟ್ಟಣೆ ಇದ್ದು ಪೊಲೀಸರು ಪ್ರತಿ ವಾಹನವನ್ನು ತಪಾಸಣೆ ನಡೆಸಿದ ಬಳಿಕವೇ ಸಂಚರಿಸಲು ಅವಕಾಶ ನೀಡಲಾಯಿತು.

Related posts

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಮಂಗಳೂರು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಭೇಟಿ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya
error: Content is protected !!