24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ , ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಸಮಾರಂಭವು ಎ.30ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ.

ಬೆಳಿಗ್ಗೆ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮುಂಭಾಗದಿಂದ ದಿಬ್ಬಣದ ಮೆರವಣಿಗೆ ಹೊರಡುವುದು. ನಂತರ ಬೆಳಿಗ್ಗೆ 10 ಕ್ಕೆ ಅಂಗನವಾಡಿ ಕಾರ್ಯಕರ್ತರಿಗೆ, ಆಸ್ಪತ್ರೆ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಸಮಾರಂಭ, ಮಧ್ಯಾಹ್ನ 12 ಕ್ಕೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನವು ದ.ಕ ಜಿ.ಪಂ. ಮಾಜಿ ಉಪಾಧ್ಯಕ್ಷ ಯಂ. ತುಂಗಪ್ಪ ಬಂಗೇರ ನೇತೃತ್ವದಲ್ಲಿ ಮುಂಬಯಿ ಉದ್ಯಮಿ ಸುಂದರ್ ರಾಜ್ ಹೆಗ್ಡೆಇವರ ಸಾರಥ್ಯದಲ್ಲಿ ಪ್ರಶಾಂತ್ ಪುಂಜಾಲಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮಧ್ಯಾಹ್ನ ಪೆರ್ಡೂರು ಮೇಳದವರಿಂದ ಕುಶ ಲವ ಯಕ್ಷಗಾನ ಪ್ರದರ್ಶನ, ಸಂಜೆ ಪಿಲಿಬೇಟೆ ಕಿರು ಚಿತ್ರ ಪ್ರದರ್ಶನ, ರಾತ್ರಿ ತಾಂಬೂಲ ಕಲಾವಿದೆರ್ ಇವರಿಂದ ಪರಿಮಳ ಕಾಲನಿ ನಾಟಕ ಪ್ರದರ್ಶನ ನಡೆಯಲಿದೆ.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya
error: Content is protected !!