22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮೇ 1 ರಂದು ಕಾಲೇಜಿನ ಸಮ್ಯಗ್ದರ್ಶನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ.

ಬೆಳಗ್ಗೆ 9.30ಕ್ಕೆ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ಕ್ಷೇಮವನ ಬೆಂಗಳೂರು ಇದರ ನಿರ್ದೇಶಕಿ ಶ್ರದ್ಧಾ ಅಮಿತ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜಿನ ಇನ್ನೋರ್ವ ಹಿರಿಯ ವಿದ್ಯಾರ್ಥಿ, ನಾವೂರಿನ ಆರೋಗ್ಯ ಕ್ಲಿನಿಕ್ ನ ವೈದ್ಯ ಡಾ. ಪ್ರದೀಪ್ ಎ. ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

11.30ರಿಂದ ಸಂಘದ ಸದಸ್ಯರಿಂದ ಸಾಂಸ್ಕೃತಿಕ ವೈವಿಧ್ಯ ಹಾಗೂ ಪರಸ್ಪರ ಸಂವಾದ ಕಾರ್ಯಕ್ರಮ ನಡೆಯಲಿದೆ.

ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕಾರ್ಯಕ್ರಮ ಸಂಘಟಕರು ಮನವಿ ಮಾಡಿದ್ದಾರೆ.

Related posts

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಸ್ವಾಗತಿಸಿದ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್

Suddi Udaya
error: Content is protected !!