April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಧಾರ್ಮಿಕ

ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತೆ ವಿಶೇಷ ಪ್ರಾರ್ಥನೆ

ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಪಡೆದಿರುವ ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ , ರಾಜ್ಯದಲ್ಲಿ ಜೆಡಿಎಸ್ ಸರಕಾರ ಅಸ್ತಿತ್ವಕ್ಕೆ ಬಂದು ಕುಮಾರಸ್ವಾಮಿ ಯವರೇ ಮುಖ್ಯಮಂತ್ರಿಯಾಗುವಂತೆ ಬೆಳ್ತಂಗಡಿ ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ವಿಶೇಷ ಪ್ರಾರ್ಥನೆ ಮಾಡಿದರು.

Related posts

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!