September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರಕ್ಷಿತ್ ಶಿವರಾಂ ಪರ ಗ್ರಾಮೀಣ ಭಾಗದಲ್ಲಿ ಮತದಾರರು ಭಾರಿ ಸ್ಪಂದನೆ ನೀಡುತ್ತಿದ್ದು, ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮನೆ ಮನ ಗೆಲ್ಲಲು ಶ್ರಮಿಸುತ್ತಿದ್ದಾರೆ.

ಕ್ಷೇತ್ರದ ತೆಕ್ಕಾರು , ಬಾರ್ಯ , ಇಳಂತಿಲ , ಕರಾಯ , ತಣ್ಣಿರುಪಂಥ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪ್ರಚಾರ ನಡೆಸಿದ್ರು. ಸ್ಥಳೀಯ ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಾಥ್ ನೀಡಿದ್ದಾರೆ.

Related posts

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆ: ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya
error: Content is protected !!