July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರಕ್ಷಿತ್ ಶಿವರಾಂ ಪರ ಗ್ರಾಮೀಣ ಭಾಗದಲ್ಲಿ ಮತದಾರರು ಭಾರಿ ಸ್ಪಂದನೆ ನೀಡುತ್ತಿದ್ದು, ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮನೆ ಮನ ಗೆಲ್ಲಲು ಶ್ರಮಿಸುತ್ತಿದ್ದಾರೆ.

ಕ್ಷೇತ್ರದ ತೆಕ್ಕಾರು , ಬಾರ್ಯ , ಇಳಂತಿಲ , ಕರಾಯ , ತಣ್ಣಿರುಪಂಥ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪ್ರಚಾರ ನಡೆಸಿದ್ರು. ಸ್ಥಳೀಯ ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಾಥ್ ನೀಡಿದ್ದಾರೆ.

Related posts

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 42 ಲಕ್ಷ ಲಾಭ, 110 ಕೋಟಿ ವ್ಯವಹಾರ, ಶೇ.10 ಡಿವಿಡೆಂಟ್

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
error: Content is protected !!