23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

ಅರಿಸಿನ ಮಿಕ್ಕಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪ ಶುಕ್ರವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಕೃಷಿ ನಾಶ ಮಾಡಿದೆ.
ಇಲ್ಲಿನ ಕೌಕ್ರಾಡಿ ಗ್ರಾಮದ ಸಮೀಪದ ಮುಂಡ್ರೇಲು ಶಂಕರ ಜೋಶಿ ಎಂಬುವವರ ಕೃಷಿ ತೋಟಕ್ಕೆ ದಾಳಿ ಮಾಡಿದ ಆನೆ 35 ಅಡಕೆ, 40 ಬಾಳೆ, ಎರಡು ತೆಂಗಿನ ಮರ, ಅನನಾಸು, ಹಲಸಿನ ಕೃಷಿ ಸೇರಿದಂತೆ ಕೃಷಿ ತೋಟಕ್ಕೆ ಅಳವಡಿಸಿದ್ದ ಸ್ಪಿಂಕ್ಲರ್ ಗಳನ್ನು ಜಜ್ಜಿ ಪುಡಿ ಮಾಡಿವೆ.


ತಿಂಗಳ ಹಿಂದೆಯೂ ಇವರ ತೋಟಕ್ಕೆ ದಾಳಿ ನಡೆಸಿದ ಆನೆ ಆ ಸಂದರ್ಭದಲ್ಲಿಯೂ ಕೃಷಿ ನಾಶ ಮಾಡಿತ್ತು.
ನಿರಂತರವಾದ ಆನೆದಾಳಿಯಿಂದ ಈ ಪರಿಸರದ ಕೃಷಿಕರಲ್ಲಿ ಆತಂಕ ಮನೆ ಮಾಡಿದೆ.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya
error: Content is protected !!