25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

ಗಡಾ೯ಡಿ : ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಷಾಷಾಣ ವಿಷ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ(60 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಎ.30 ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಚಾಲಕ ವೃತ್ತಿಯನ್ನು ಮಾಡಿಕೊಂಡಿದ್ದ‌ ಇವರು ಸುಮಾರು ಒಂದು ವರ್ಷದಿಂದ ಚಾಲಕ ವೃತ್ತಿಯನ್ನು ಬಿಟ್ಟು ಮನೆಯ ಸಮೀಪದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಅಮಲು ಪದಾರ್ಥ ಸೇವನೆ ಮಾಡುವ ಚಟವನ್ನು ಹೊಂದಿದ್ದ ಇವರು ಹಣದ ಕೊರತೆಯಿಂದಾಗಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಎ.22 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮನೆಯಲ್ಲಿ ತಂದಿಟ್ಟಿದ್ದ ಇಲಿ‌ ಪಾಷಾಣ ವಿಷವನ್ನು ಸೇವಿಸಿದ್ದರು. ಕೂಡಲೇ ಅವರನ್ನು ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು . ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಎ.30 ರಂದು ಬೆಳಿಗ್ಗೆ ನಿಧನರಾದರು.ಪುತ್ರ ಸಂದೀಪ್‌ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೆರಿಯ: 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!