September 6, 2026
ನಿಧನ

ಬೆಳ್ತಂಗಡಿ ಚರ್ಚ್ ಕ್ರಾಸ್ ಬಳಿ60-65 ವರ್ಷ ವಯಸ್ಸಿನಅಪರಿಚಿತ ಗಂಡಸಿನ ಶವ ಪತ್ತೆ

ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಚರ್ಚ್ ಕ್ರಾಸ್ ಬಳಿ ಅಪರಿಚಿತ ಗಂಡಸಿನ ಶವ ಎ.30ರಂದು ಪತ್ತೆಯಾಗಿದೆ.
‌ಚರ್ಚ್ ಕ್ರಾಸ್ ಬಳಿಯಿಂದ ಸವಣಾಲು ಹೋಗುವ ರಸ್ತೆಯ ಎಡಬದಿಗೆ ಪ್ರವೀಣ್ ನಾಯ್ಕ ಎಂಬವರ ಜಾಗದಲ್ಲಿ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹವು ಮರದ ಕೆಳಗೆ ಮಲಗಿದ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.
ಸದ್ರಿ ಅಪರಿಚಿತ ಮೃತ ವ್ಯಕ್ತಿಯು ಎರಡು ದಿನಗಳಿಂದ ಸದ್ರಿ ಸ್ಥಳದಲ್ಲಿ ಮಲಗಿದ್ದು ಅವರಿಗಿದ್ದ ಯಾವುದೋ ಖಾಯಿಲೆಯಿಂದ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವುದಾಗಿ ನ.ಪಂ ಮೇಲ್ವಿಚಾರಕ ಕರುಣಾಕರ ಬಂಗೇರ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ

Suddi Udaya

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya
error: Content is protected !!