March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

ಮೊಗ್ರು: ಮೊಗ್ರು ಶಕ್ತಿಕೇಂದ್ರ ಮುಗೇರಡ್ಕ 234ನೇ ವಾರ್ಡ್ ನ ಹಲವಾರು ಕಾರ್ಯಕರ್ತ ಬಂಧುಗಳಿಂದ ಮಹಾಸಂಪರ್ಕ ಅಭಿಯಾನ ಮತ್ತು ಮಾತಾಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಪ್ರಭಾರಿ ಯತೀಶ್ ಆರ್ವರ್, ಮಹಾಶಕ್ತಿಕೇಂದ್ರ ಪ್ರದಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಸಂಘಟನ ಪ್ರಮುಖ್ ಜಯಪ್ರಕಾಶ್ ಕಡಮ್ಮಜೆ, ಪಂಚಾಯತ್ ಉಪಾಧ್ಯಕ್ಷ ಗಂಗಾಧರ್ ಪೂಜಾರಿ, ಶಕ್ತಿ ಕೇಂದ್ರದ ಪ್ರಭಾರಿ ದಿನೇಶ್ ಖಂಡಿಗ, ಮಾಜಿ ಪಂಚಾಯತ್ ಸದಸ್ಯ ಆನಂದ್ ಗೌಡ, ಬೂತ್ ಅಧ್ಯಕ್ಷರಾದ ದುಷ್ಯಂತ ಗೌಡ, ಕಾರ್ಯದರ್ಶಿ ರಮೇಶ್ ನೆಕ್ಕರಾಜೆ ಹಾಗೂ ಹಲವಾರು ದೇವದುರ್ಲಬ ಕಾರ್ಯಕರ್ತ ಬಂದುಗಳು ಉಪಸ್ಥಿತರಿದ್ದರು.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya
error: Content is protected !!