September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

ಮೊಗ್ರು: ಮೊಗ್ರು ಶಕ್ತಿಕೇಂದ್ರ ಮುಗೇರಡ್ಕ 234ನೇ ವಾರ್ಡ್ ನ ಹಲವಾರು ಕಾರ್ಯಕರ್ತ ಬಂಧುಗಳಿಂದ ಮಹಾಸಂಪರ್ಕ ಅಭಿಯಾನ ಮತ್ತು ಮಾತಾಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಪ್ರಭಾರಿ ಯತೀಶ್ ಆರ್ವರ್, ಮಹಾಶಕ್ತಿಕೇಂದ್ರ ಪ್ರದಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಸಂಘಟನ ಪ್ರಮುಖ್ ಜಯಪ್ರಕಾಶ್ ಕಡಮ್ಮಜೆ, ಪಂಚಾಯತ್ ಉಪಾಧ್ಯಕ್ಷ ಗಂಗಾಧರ್ ಪೂಜಾರಿ, ಶಕ್ತಿ ಕೇಂದ್ರದ ಪ್ರಭಾರಿ ದಿನೇಶ್ ಖಂಡಿಗ, ಮಾಜಿ ಪಂಚಾಯತ್ ಸದಸ್ಯ ಆನಂದ್ ಗೌಡ, ಬೂತ್ ಅಧ್ಯಕ್ಷರಾದ ದುಷ್ಯಂತ ಗೌಡ, ಕಾರ್ಯದರ್ಶಿ ರಮೇಶ್ ನೆಕ್ಕರಾಜೆ ಹಾಗೂ ಹಲವಾರು ದೇವದುರ್ಲಬ ಕಾರ್ಯಕರ್ತ ಬಂದುಗಳು ಉಪಸ್ಥಿತರಿದ್ದರು.

Related posts

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಕಬಡ್ಡಿ ಪಂದ್ಯಾಟ: ಬಡಗಕಾರಂದೂರು ಶಾಲೆ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!