April 7, 2025
ನಿಧನ

ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಕಾಯ೯ನಿವ೯ಹಿಸಿದ್ದ, ಶ್ರೀಮತಿ ವಿಮಲಾ ಹೆಗ್ಡೆ ಕರಂಬಾರು ನಿಧನ

ಕರಂಬಾರು : ಕಳೆದ 2007ರಲ್ಲಿ ಶಿರ್ಲಾಲು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಮಿತ್ರ ರಾಗಿ , ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಸೇವೆ ಸಲ್ಲಿಸಿದ್ದ, ಕರಂಬಾರು ಗ್ರಾಮದ ಪರ್ಲಾಂಡ ನಿವಾಸಿಯಾದ ಶ್ರೀಮತಿ ವಿಮಲಾ ಹೆಗ್ಡೆ (51ವ) ಅವರು ಎ.30ರಂದು ನಿಧಾನ ಹೊಂದಿದರು.

ಮೃತರು ಪತಿ ವಾಸು ಹೆಗ್ಡೆ ಇಬ್ಬರು ಗಂಡು ಮಕ್ಕಳು, ಒಬ್ಬರು ಹೆಣ್ಣು ಮಗಳು ಹಾಗೂ ಅಪಾರ ಬಂಧು ಮಿತ್ರರರನ್ನು ಅಗಲಿದ್ದಾರೆ.

Related posts

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಉಜಿರೆ: ಕೊಳಪ್ಪಲ ನಿವಾಸಿ ಡೀಕಯ್ಯ ಪೂಜಾರಿ ನಿಧನ

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಎಸ್. ಸುಭಾಶ್ಚಂದ್ರ ವಿಧಿವಶ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya
error: Content is protected !!