July 23, 2026
Uncategorizedನಿಧನಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

ಸವಣಾಲು ಗ್ರಾಮದ ಕುಕ್ಕುಜೆ ಮನೆಯ ಅರುಣ್ ಕುಮಾರ್ (45ವ) ಅವರು ಅನಾರೋಗ್ಯದಿಂದ ಇಂದು ನಿಧನರಾದರು.

ಮೃತರು ಸವಣಾಲಿನಲ್ಲಿ ಉದ್ಯಮವನ್ನು ನಡೆಸುತ್ತಿದ್ದು ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದರು. ಸವಣಾಲಿನ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಸಹೋದರರು, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya

ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!