September 6, 2026
Uncategorizedನಿಧನಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

ಸವಣಾಲು ಗ್ರಾಮದ ಕುಕ್ಕುಜೆ ಮನೆಯ ಅರುಣ್ ಕುಮಾರ್ (45ವ) ಅವರು ಅನಾರೋಗ್ಯದಿಂದ ಇಂದು ನಿಧನರಾದರು.

ಮೃತರು ಸವಣಾಲಿನಲ್ಲಿ ಉದ್ಯಮವನ್ನು ನಡೆಸುತ್ತಿದ್ದು ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದರು. ಸವಣಾಲಿನ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಸಹೋದರರು, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ “ಸಾಧನಾ ಪ್ರಶಸ್ತಿ”

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya
error: Content is protected !!