24 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

ಅರಿಸಿನ ಮಿಕ್ಕಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪ ಶುಕ್ರವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಕೃಷಿ ನಾಶ ಮಾಡಿದೆ.
ಇಲ್ಲಿನ ಕೌಕ್ರಾಡಿ ಗ್ರಾಮದ ಸಮೀಪದ ಮುಂಡ್ರೇಲು ಶಂಕರ ಜೋಶಿ ಎಂಬುವವರ ಕೃಷಿ ತೋಟಕ್ಕೆ ದಾಳಿ ಮಾಡಿದ ಆನೆ 35 ಅಡಕೆ, 40 ಬಾಳೆ, ಎರಡು ತೆಂಗಿನ ಮರ, ಅನನಾಸು, ಹಲಸಿನ ಕೃಷಿ ಸೇರಿದಂತೆ ಕೃಷಿ ತೋಟಕ್ಕೆ ಅಳವಡಿಸಿದ್ದ ಸ್ಪಿಂಕ್ಲರ್ ಗಳನ್ನು ಜಜ್ಜಿ ಪುಡಿ ಮಾಡಿವೆ.


ತಿಂಗಳ ಹಿಂದೆಯೂ ಇವರ ತೋಟಕ್ಕೆ ದಾಳಿ ನಡೆಸಿದ ಆನೆ ಆ ಸಂದರ್ಭದಲ್ಲಿಯೂ ಕೃಷಿ ನಾಶ ಮಾಡಿತ್ತು.
ನಿರಂತರವಾದ ಆನೆದಾಳಿಯಿಂದ ಈ ಪರಿಸರದ ಕೃಷಿಕರಲ್ಲಿ ಆತಂಕ ಮನೆ ಮಾಡಿದೆ.

Related posts

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

Suddi Udaya
error: Content is protected !!