27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಉಜಿರೆ, ಮತ್ತು ಎಸ್.ಡಿ.ಎಂ. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿಧ್ಯಾರ್ಥಿಗಳ ಸಹಯೋಗದೊಂದಿಗೆ, ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ ಅಂಗವಾಗಿ ಉಜಿರೆಯ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಯೋಗೀಶ್ ಹೆಚ್.ಆರ್. ಇವರು ಧ್ವಜಾರೋಹಣ ನೆರವೇರಿಸಿದರು.

ನಂತರ ಧರ್ಮಸ್ಥಳ ಮಂಜುನಾಥೇಶ್ವರ ಪಿ.ಯು ಕಾಲೇಜ್ ವರೆಗೆ ಕಾಲ್ನಡಿಗೆ ಜಾಥಾ ನಡೆಯಿತು. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಸುರೇಶ್ ಕುಮಾರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್, ತಾಲೂಕು ಮಟ್ಟದ ಅಧಿಕಾರಿಗಳು, ಸೆಕ್ಟರ್ ಆಫೀಸರ್, ತಾಲೂಕು ಪಂಚಾಯತ್ ಸಿಬ್ಬಂದಿಗಳು ಮತ್ತು ಉಜಿರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು, ಬೂತ್ ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಮೇ 25: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ನುಡಿ ನಮನ : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಭಾಗಿ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ನಿಡ್ಲೆ: ಪಿಲಿಕಜೆ ನಿವಾಸಿ ಸುಗುಣ ನಿಧನ

Suddi Udaya
error: Content is protected !!