April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಂದಾರು: ಮತಪ್ರಚಾರ ಮಹಾ ಅಭಿಯಾನ

ಮೈರೋಳ್ತಡ್ಕ: ಬೆಳ್ತಂಗಡಿ ಮಂಡಲ ಬಂದಾರು ಶಕ್ತಿ ಕೇಂದ್ರದ ಮೈರೋಳ್ತಡ್ಕ 218ನೇ ವಾರ್ಡ್ ನ ಕಾರ್ಯಕರ್ತ ಬಂಧುಗಳಿಂದ ಮಹಾ ಸಂಪರ್ಕ ಅಭಿಯಾನ ಮತ್ತು ಮತಯಾಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಕ್ತಿಕೇಂದ್ರ ಪ್ರಮುಖ್ ಅಶೋಕ ಗೌಡ ಪಾಂಜಾಳ,ಬೂತ್ ಅಧ್ಯಕ್ಷ ಪ್ರಶಾಂತ ಗೌಡ,ಕಾರ್ಯದರ್ಶಿ ಜನಾರ್ಧನ ಗೌಡ ಪುಯಿಲ,ಗ್ರಾ.ಪಂ ಸದಸ್ಯರಾದ ಶ್ರೀಮತಿ ಸುಚಿತ್ರ‌ ಮುರ್ತಾಜೆ,ಪ್ರಮುಖರಾದ ಕೃಷ್ಣಯ್ಯ ಆಚಾರ್ಯ,ಬಾಬು ಗೌಡ ,ಸಂದೇಶ್ ಬಿ ಗೌಡ,ಗಿರೀಶ್ ಗೌಡ ಬಿ.ಕೆ,ಶ್ರೀಮತಿ ಮಮತ ನಿನ್ನಿಕಲ್ಲು,ಶ್ರೀಮತಿ ದಮಯಂತಿ ಪಾಂಜಾಳ,ಶ್ರೀಮತಿ ದಿವ್ಯ ಖಂಡಿಗ,ಜಗದೀಶ್ ಗೌಡ ಕೊಂಬೇಡಿ,ಬಾಸ್ಕರ ಹೊಳ್ಳ,ಲಕ್ಷ್ಮಣ ನಾಯ್ಕ,ಚಿದಾನಂದ ಗೌಡ,ಸದಾಶಿವ ಕುರಾಯ,ಗಣೇಶ್ ಪುಯಿಲ,ಬಾಲಕೃಷ್ಣ ಗೌಡ ಕೊಳ್ಳಕೋಡಿ,ಉದಯ ಗೌಡ , ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ದೇವದುರ್ಲಭ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Related posts

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!