32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಂದಾರು: ಮತಪ್ರಚಾರ ಮಹಾ ಅಭಿಯಾನ

ಮೈರೋಳ್ತಡ್ಕ: ಬೆಳ್ತಂಗಡಿ ಮಂಡಲ ಬಂದಾರು ಶಕ್ತಿ ಕೇಂದ್ರದ ಮೈರೋಳ್ತಡ್ಕ 218ನೇ ವಾರ್ಡ್ ನ ಕಾರ್ಯಕರ್ತ ಬಂಧುಗಳಿಂದ ಮಹಾ ಸಂಪರ್ಕ ಅಭಿಯಾನ ಮತ್ತು ಮತಯಾಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಕ್ತಿಕೇಂದ್ರ ಪ್ರಮುಖ್ ಅಶೋಕ ಗೌಡ ಪಾಂಜಾಳ,ಬೂತ್ ಅಧ್ಯಕ್ಷ ಪ್ರಶಾಂತ ಗೌಡ,ಕಾರ್ಯದರ್ಶಿ ಜನಾರ್ಧನ ಗೌಡ ಪುಯಿಲ,ಗ್ರಾ.ಪಂ ಸದಸ್ಯರಾದ ಶ್ರೀಮತಿ ಸುಚಿತ್ರ‌ ಮುರ್ತಾಜೆ,ಪ್ರಮುಖರಾದ ಕೃಷ್ಣಯ್ಯ ಆಚಾರ್ಯ,ಬಾಬು ಗೌಡ ,ಸಂದೇಶ್ ಬಿ ಗೌಡ,ಗಿರೀಶ್ ಗೌಡ ಬಿ.ಕೆ,ಶ್ರೀಮತಿ ಮಮತ ನಿನ್ನಿಕಲ್ಲು,ಶ್ರೀಮತಿ ದಮಯಂತಿ ಪಾಂಜಾಳ,ಶ್ರೀಮತಿ ದಿವ್ಯ ಖಂಡಿಗ,ಜಗದೀಶ್ ಗೌಡ ಕೊಂಬೇಡಿ,ಬಾಸ್ಕರ ಹೊಳ್ಳ,ಲಕ್ಷ್ಮಣ ನಾಯ್ಕ,ಚಿದಾನಂದ ಗೌಡ,ಸದಾಶಿವ ಕುರಾಯ,ಗಣೇಶ್ ಪುಯಿಲ,ಬಾಲಕೃಷ್ಣ ಗೌಡ ಕೊಳ್ಳಕೋಡಿ,ಉದಯ ಗೌಡ , ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ದೇವದುರ್ಲಭ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya
error: Content is protected !!