September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಂದಾರು: ಮತಪ್ರಚಾರ ಮಹಾ ಅಭಿಯಾನ

ಮೈರೋಳ್ತಡ್ಕ: ಬೆಳ್ತಂಗಡಿ ಮಂಡಲ ಬಂದಾರು ಶಕ್ತಿ ಕೇಂದ್ರದ ಮೈರೋಳ್ತಡ್ಕ 218ನೇ ವಾರ್ಡ್ ನ ಕಾರ್ಯಕರ್ತ ಬಂಧುಗಳಿಂದ ಮಹಾ ಸಂಪರ್ಕ ಅಭಿಯಾನ ಮತ್ತು ಮತಯಾಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಕ್ತಿಕೇಂದ್ರ ಪ್ರಮುಖ್ ಅಶೋಕ ಗೌಡ ಪಾಂಜಾಳ,ಬೂತ್ ಅಧ್ಯಕ್ಷ ಪ್ರಶಾಂತ ಗೌಡ,ಕಾರ್ಯದರ್ಶಿ ಜನಾರ್ಧನ ಗೌಡ ಪುಯಿಲ,ಗ್ರಾ.ಪಂ ಸದಸ್ಯರಾದ ಶ್ರೀಮತಿ ಸುಚಿತ್ರ‌ ಮುರ್ತಾಜೆ,ಪ್ರಮುಖರಾದ ಕೃಷ್ಣಯ್ಯ ಆಚಾರ್ಯ,ಬಾಬು ಗೌಡ ,ಸಂದೇಶ್ ಬಿ ಗೌಡ,ಗಿರೀಶ್ ಗೌಡ ಬಿ.ಕೆ,ಶ್ರೀಮತಿ ಮಮತ ನಿನ್ನಿಕಲ್ಲು,ಶ್ರೀಮತಿ ದಮಯಂತಿ ಪಾಂಜಾಳ,ಶ್ರೀಮತಿ ದಿವ್ಯ ಖಂಡಿಗ,ಜಗದೀಶ್ ಗೌಡ ಕೊಂಬೇಡಿ,ಬಾಸ್ಕರ ಹೊಳ್ಳ,ಲಕ್ಷ್ಮಣ ನಾಯ್ಕ,ಚಿದಾನಂದ ಗೌಡ,ಸದಾಶಿವ ಕುರಾಯ,ಗಣೇಶ್ ಪುಯಿಲ,ಬಾಲಕೃಷ್ಣ ಗೌಡ ಕೊಳ್ಳಕೋಡಿ,ಉದಯ ಗೌಡ , ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ದೇವದುರ್ಲಭ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Related posts

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya
error: Content is protected !!