ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ಪರವಾಗಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಎ.3೦ ಭಾನುವಾರ ತಾಲೂಕಿನ ಎಲ್ಲಾ 241 ಬೂತ್ ಗಳಲ್ಲಿ ನೂರಾರು ಸಂಖ್ಯೆಯಲ್ಲಿ ಮನೆ ಮನೆ ಪ್ರಚಾರ ಅಭಿಯಾನ ನಡೆಸಿದರು.

ರಾಜ್ಯ ಬಿಜೆಪಿ ಸೂಚನೆಯಂತೆ ಭಾನುವಾರ ಎಲ್ಲ ಮುಖಂಡರು ಅವರ ಬೂತ್ ಗಳಲ್ಲೇ ಪ್ರಚಾರ ನಡೆಸಬೇಕು ಎಂಬ ಸೂಚನೆಯಂತೆ ಶಾಸಕ, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ಗರ್ಡಾಡಿ ಗ್ರಾಮದ ಬೂತ್ ಸಂಖ್ಯೆ 124 ರಲ್ಲಿ ಪ್ರಚಾರ ಕಾರ್ಯ ಕೈಗೊಂಡರು.ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಮರೋಡಿ ಗ್ರಾಮದಲ್ಲಿ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಗ್ರಾಮದ ಬೂತ್‌ನಲ್ಲಿ, ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀನಿವಾಸ ರಾವ್ ಧರ್ಮಸ್ಥಳ ಗ್ರಾಮದ ಬೂತ್‌ನಲ್ಲಿ , ಗಣೇಶ್ ಗೌಡ ನಾವೂರು ಗ್ರಾಮದ ಬೂತ್‌ನಲ್ಲಿ ಮನೆ ಮನೆ ಪ್ರಚಾರ ನಡೆಸಿದರು

Related posts

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya
error: Content is protected !!