April 2, 2025
ನಿಧನ

ಬೆಳ್ತಂಗಡಿ ಚರ್ಚ್ ಕ್ರಾಸ್ ಬಳಿ60-65 ವರ್ಷ ವಯಸ್ಸಿನಅಪರಿಚಿತ ಗಂಡಸಿನ ಶವ ಪತ್ತೆ

ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಚರ್ಚ್ ಕ್ರಾಸ್ ಬಳಿ ಅಪರಿಚಿತ ಗಂಡಸಿನ ಶವ ಎ.30ರಂದು ಪತ್ತೆಯಾಗಿದೆ.
‌ಚರ್ಚ್ ಕ್ರಾಸ್ ಬಳಿಯಿಂದ ಸವಣಾಲು ಹೋಗುವ ರಸ್ತೆಯ ಎಡಬದಿಗೆ ಪ್ರವೀಣ್ ನಾಯ್ಕ ಎಂಬವರ ಜಾಗದಲ್ಲಿ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹವು ಮರದ ಕೆಳಗೆ ಮಲಗಿದ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.
ಸದ್ರಿ ಅಪರಿಚಿತ ಮೃತ ವ್ಯಕ್ತಿಯು ಎರಡು ದಿನಗಳಿಂದ ಸದ್ರಿ ಸ್ಥಳದಲ್ಲಿ ಮಲಗಿದ್ದು ಅವರಿಗಿದ್ದ ಯಾವುದೋ ಖಾಯಿಲೆಯಿಂದ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವುದಾಗಿ ನ.ಪಂ ಮೇಲ್ವಿಚಾರಕ ಕರುಣಾಕರ ಬಂಗೇರ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya

ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya
error: Content is protected !!