July 23, 2026
ನಿಧನ

ಬೆಳ್ತಂಗಡಿ ಚರ್ಚ್ ಕ್ರಾಸ್ ಬಳಿ60-65 ವರ್ಷ ವಯಸ್ಸಿನಅಪರಿಚಿತ ಗಂಡಸಿನ ಶವ ಪತ್ತೆ

ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಚರ್ಚ್ ಕ್ರಾಸ್ ಬಳಿ ಅಪರಿಚಿತ ಗಂಡಸಿನ ಶವ ಎ.30ರಂದು ಪತ್ತೆಯಾಗಿದೆ.
‌ಚರ್ಚ್ ಕ್ರಾಸ್ ಬಳಿಯಿಂದ ಸವಣಾಲು ಹೋಗುವ ರಸ್ತೆಯ ಎಡಬದಿಗೆ ಪ್ರವೀಣ್ ನಾಯ್ಕ ಎಂಬವರ ಜಾಗದಲ್ಲಿ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹವು ಮರದ ಕೆಳಗೆ ಮಲಗಿದ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.
ಸದ್ರಿ ಅಪರಿಚಿತ ಮೃತ ವ್ಯಕ್ತಿಯು ಎರಡು ದಿನಗಳಿಂದ ಸದ್ರಿ ಸ್ಥಳದಲ್ಲಿ ಮಲಗಿದ್ದು ಅವರಿಗಿದ್ದ ಯಾವುದೋ ಖಾಯಿಲೆಯಿಂದ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವುದಾಗಿ ನ.ಪಂ ಮೇಲ್ವಿಚಾರಕ ಕರುಣಾಕರ ಬಂಗೇರ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಚನ್ನಕ್ಕ ನಿಧನ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!