September 6, 2026
ನಿಧನ

ಬೆಳ್ತಂಗಡಿ ಚರ್ಚ್ ಕ್ರಾಸ್ ಬಳಿ60-65 ವರ್ಷ ವಯಸ್ಸಿನಅಪರಿಚಿತ ಗಂಡಸಿನ ಶವ ಪತ್ತೆ

ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಚರ್ಚ್ ಕ್ರಾಸ್ ಬಳಿ ಅಪರಿಚಿತ ಗಂಡಸಿನ ಶವ ಎ.30ರಂದು ಪತ್ತೆಯಾಗಿದೆ.
‌ಚರ್ಚ್ ಕ್ರಾಸ್ ಬಳಿಯಿಂದ ಸವಣಾಲು ಹೋಗುವ ರಸ್ತೆಯ ಎಡಬದಿಗೆ ಪ್ರವೀಣ್ ನಾಯ್ಕ ಎಂಬವರ ಜಾಗದಲ್ಲಿ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹವು ಮರದ ಕೆಳಗೆ ಮಲಗಿದ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.
ಸದ್ರಿ ಅಪರಿಚಿತ ಮೃತ ವ್ಯಕ್ತಿಯು ಎರಡು ದಿನಗಳಿಂದ ಸದ್ರಿ ಸ್ಥಳದಲ್ಲಿ ಮಲಗಿದ್ದು ಅವರಿಗಿದ್ದ ಯಾವುದೋ ಖಾಯಿಲೆಯಿಂದ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವುದಾಗಿ ನ.ಪಂ ಮೇಲ್ವಿಚಾರಕ ಕರುಣಾಕರ ಬಂಗೇರ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಸುಲ್ಕೇರಿಮೊಗ್ರು: ಕಲ್ಯಾಣಬೆಟ್ಟು ನಿವಾಸಿ ಸುಂದರಿ ನಿಧನ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಪುರಂದರ ಹೃದಯಾಘಾತದಿಂದ ನಿಧನ

Suddi Udaya
error: Content is protected !!