23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಬೆಳ್ತಂಗಡಿ ಚರ್ಚ್ ಕ್ರಾಸ್ ಬಳಿ60-65 ವರ್ಷ ವಯಸ್ಸಿನಅಪರಿಚಿತ ಗಂಡಸಿನ ಶವ ಪತ್ತೆ

ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಚರ್ಚ್ ಕ್ರಾಸ್ ಬಳಿ ಅಪರಿಚಿತ ಗಂಡಸಿನ ಶವ ಎ.30ರಂದು ಪತ್ತೆಯಾಗಿದೆ.
‌ಚರ್ಚ್ ಕ್ರಾಸ್ ಬಳಿಯಿಂದ ಸವಣಾಲು ಹೋಗುವ ರಸ್ತೆಯ ಎಡಬದಿಗೆ ಪ್ರವೀಣ್ ನಾಯ್ಕ ಎಂಬವರ ಜಾಗದಲ್ಲಿ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹವು ಮರದ ಕೆಳಗೆ ಮಲಗಿದ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.
ಸದ್ರಿ ಅಪರಿಚಿತ ಮೃತ ವ್ಯಕ್ತಿಯು ಎರಡು ದಿನಗಳಿಂದ ಸದ್ರಿ ಸ್ಥಳದಲ್ಲಿ ಮಲಗಿದ್ದು ಅವರಿಗಿದ್ದ ಯಾವುದೋ ಖಾಯಿಲೆಯಿಂದ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವುದಾಗಿ ನ.ಪಂ ಮೇಲ್ವಿಚಾರಕ ಕರುಣಾಕರ ಬಂಗೇರ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ನಿಧನ :ಬೆಳ್ತಂಗಡಿ ಹಳೆಕೋಟೆ ನಿವಾಸಿ ಪದ್ಮಿನಿ ನಿಧನ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya
error: Content is protected !!