30.7 C
ಪುತ್ತೂರು, ಬೆಳ್ತಂಗಡಿ
May 17, 2025
ಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಅವರು ಎ.30 ರಂದು ತಾಲ್ಲೂ ಕಿನ ವಿವಿಧ ಚಚ್೯ ಗಳಿಗೆ ‌ ಭೇಟಿ ನೇಡಿ ಕ್ರೈಸ್ತ ಬಂಧುಗಳಲ್ಲಿ ಮತ ಯಾಚಿಸಿದರು. ಸೆಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರು, ಸಂತ ರಫಾಯೆಲ್ ಚರ್ಚ್ ಬದ್ಯಾರು, ಸಂತ ಸೆಬಾಸ್ಟಿನ್ ಚರ್ಚ್ ಗರ್ಡಾಡಿ, ಸಂತ ಪೀಟರ್ ಕ್ಲವರ್ ಚರ್ಚ್ ಅಳದಂಗಡಿ, ಕ್ರಿಸ್ತರಾಜ ಚರ್ಚ್ ವೇಣೂರು ಇಲ್ಲಿಗೆ ಭೇಟಿ ನೀಡಿ ಕ್ರೈಸ್ತ ಬಂಧುಗಳ ಬಳಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಬೇಬಿ ಸುಜನಾ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾ ಸಾಲ್ದಾನ, ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಆಂಟೋನಿ ಗರ್ಡಾಡಿ, ಪಡಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕವಿತಾ ಮೊನಿಸಾ, ತಾಲೂಕು ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷ ಅರುಣ್ ಕ್ರಾಸ್ತಾ, ವೇಣೂರು ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ. ಪಾಯಸ್, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯ ಸೆಲೆಸ್ಟಿನಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Related posts

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!